ಸುಬ್ರಮಣ್ಯ ಸ್ವಾಮಿಯನ್ನು ಪ್ರಾರ್ಥಿಸುತ್ತ 26-07-2020ರ ಮೈ ಆಚಾರ್ಯ ನಿತ್ಯ ಭವಿಷ್ಯ

ಪ್ರತಿನಿತ್ಯ ರಾಶಿ ಭವಿಷ್ಯವನ್ನು ತಿಳಿಯಲು ಮೈ ಆಚಾರ್ಯ ಮೊಬೈಲ್ ಆಪ್ https://play.google.com/store/apps/details?id=com.myacharya ಡೌನ್ಲೋಡ್ ಮಾಡಿಕೊಳ್ಳಿ ಹಾಗೆ ಮೈ ಆಚಾರ್ಯ ಫೇಸ್ಬುಕ್ ಪೇಜ್ & ಇನ್ಸ್ಟಾಗ್ರಾಮ್ ಫಾಲೋ ಮಾಡಿ.

ಮೇಷ ರಾಶಿ: ಕೃಷಿಕರಿಗೆ ಅನುಕೂಲ, ಅಧಿಕ ಧನಾಗಮನ, ಹಣದ ವಿಚಾರದಲ್ಲಿ ಬಂದುಗಳಿಗೆ ನೀವಾಡುವ ಮಾತಿನಿಂದ ಕಲಹ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಮಕ್ಕಳಿಗೆ ವಿದ್ಯಾಭ್ಯಾಸದಲ್ಲಿ ಆಸಕ್ತಿ. ಲಕ್ಷ್ಮಿ ವೆಂಕಟೇಶ್ವರನ ಸ್ಮರಣೆ ಮಾಡಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ವೃಷಭ ರಾಶಿ: ಇಂದು ನೀವು ಅನಿರೀಕ್ಷಿತ ಸಾಲ ಮಾಡುವಿರಿ, ಭಾವನೆಗಳಿಗೆ ಮನ್ನಣೆ ನೀಡಿ, ಕೆಲಸ ಕಾರ್ಯಗಳಲ್ಲಿ ಉತ್ತಮ ಸಾಧನೆ ಮಾಡುವಿರಿ, ವ್ಯಾಪಾರ-ಉದ್ಯಮ ನಿಮಿತ್ತ ಪ್ರಯಾಣ. ನರಸಿಂಹ ಸ್ವಾಮಿಯನ್ನು ಪ್ರಾರ್ಥಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ಮಿಥುನ ರಾಶಿ: ಇಂದು ಕುಟುಂಬದಲ್ಲಿ ಅಧಿಕ ಖರ್ಚು, ಚಿನ್ನಾಭರಣ ಖರೀದಿ, ಆಸ್ತಿ ವಿಚಾರದಲ್ಲಿ ತಗಾದೆ, ಪತ್ರ ವ್ಯವಹಾರಗಳಲ್ಲಿ ಎಚ್ಚರ ವಹಿಸಿ, ಸ್ನೇಹಿತರಿಂದ ಧನಾಗಮನವಾಗುವುದು. ಗಣೇಶನನ್ನು ಪ್ರಾರ್ಥಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ಕಟಕ ರಾಶಿ: ನಿಮ್ಮ ಸ್ವಯಂಕೃತ್ಯಗಳಿಂದ ನಷ್ಟ, ಕುಟುಂಬ ಸಮೇತ ಪ್ರಯಾಣ ಮಾಡುವಾಗ ಹಚ್ಚರ. ಮಿತ್ರರಿಗಾಗಿ ಅಧಿಕ ಖರ್ಚು ಮಾಡುವುದು ಉತ್ತಮವಲ್ಲ. ಮಹಿಳೆಯರಿಗಾಗಿ ವೆಚ್ಚ, ನಷ್ಟಗಳು ಅಧಿಕ, ಸಾಲ ಮಾಡುವ ಪರಿಸ್ಥಿತಿ ಎದುರಾಗುವುದು. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ಸಿಂಹ ರಾಶಿ: ನಿಮ್ಮ ಮಿತ್ರರಿಂದ ಉದ್ಯೋಗ ಪ್ತಾಪ್ತಿ, ಮಕ್ಕಳಿಂದ ಅವಮಾನ, ನಿದ್ರಾಭಂಗ, ಆರೋಗ್ಯದಲ್ಲಿ ಏರುಪೇರು, ಇಲ್ಲ ಸಲ್ಲದ ಅಪವಾದದಿಂದ ಮನಸ್ಸಿನಲ್ಲಿ ತಳಮಳ ಬಂಧುಗಳಲ್ಲಿ ಕಲಹ. ಸುಬ್ರಮಣ್ಯ ಸ್ವಾಮಿಯನ್ನು ಪ್ರಾರ್ಥಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ಕನ್ಯಾ ರಾಶಿ: ನಿಮಗೆ ನಿಮ್ಮ ತಂದೆಯಿಂದ ಅನುಕೂಲ, ಆತ್ಮೀಯರೊಂದಿಗೆ ಮನಃಸ್ತಾಪ, ದಾಯಾದಿಗಳ ಕಲಹ, ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣುವಿರಿ, ಗೌರವ ಸನ್ಮಾನಕ್ಕೆ ಮನಸ್ಸು. ಸಮಾಜದಲ್ಲಿ ಉತ್ತಮ ಗೌರವ ಸಿಗುವುದು. ಗಣಪತಿಯನ್ನು ಪ್ರಾರ್ಥಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ತುಲಾ ರಾಶಿ: ಆಕಸ್ಮಿಕ ಉದ್ಯೋಗದಲ್ಲಿ ಪ್ರಗತಿ ಕಾಣುವಿರಿ. ಉತ್ತಮ ಅವಕಾಶ ಪ್ರಾಪ್ತಿ, ಕೋರ್ಟ್ ಕೇಸ್ಗಳಲ್ಲಿ ಅನುಕೂಲ, ವಿಚ್ಛೇದನ ಕೇಸ್ಗಳಲ್ಲಿ ಜಯ, ಹಣಕಾಸು ಸಮಸ್ಯೆ, ಪ್ರಯಾಣ ರದ್ದಾಗುವ ಸಂಭವವಿದೆ. ಗೋವುಗಳಿಗೆ ಆಹಾರ ನೀಡಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ವೃಶ್ಚಿಕ ರಾಶಿ: ಈ ದಿನ ನಿಮ್ಮ ದಾಂಪತ್ಯದಲ್ಲಿ ವಿರಸ ಹೆಚ್ಚುವುದು. ಮಾನಸಿಕ ವ್ಯಥೆ, ಮಕ್ಕಳ ಬಗ್ಗೆ ಗಮನಹರಿಸಿ, ಮಕ್ಕಳ ಬಗ್ಗೆ ಅಧಿಕ ಚಿಂತೆ, ಸ್ಥಿರಾಸ್ತಿಯಿಂದ ಲಾಭ, ಹಳೆ ವಸ್ತುಗಳಿಂದ ಲಾಭ. ಆಂಜನೇಯನನ್ನು ಸ್ಮರಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ಧನುಸ್ಸು ರಾಶಿ: ಇಂದು ನಿಮಗೆ ವಿಪರೀತ ರಾಜಯೋಗ, ಆಕಸ್ಮಿಕ ಅದೃಷ್ಟ ನಿಮ್ಮನ್ನು ಹುಡುಕಿಕೊಂಡು ಬರಲಿದೆ. ವಿಶ್ರಾಂತಿ ವೇತನ ಪ್ರಾಪ್ತಿ, ಆಕಸ್ಮಿಕ ಸಂಪತ್ತು ಲಭಿಸುವುದು, ಉದ್ಯೋಗ ನಿಮಿತ್ತ ಪ್ರಯಾಣ ಮಾಡುವಿರಿ. ಅಯ್ಯಪ್ಪ ಸ್ವಾಮಿಯನ್ನು ಪ್ರಾರ್ಥಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ಮಕರ ರಾಶಿ: ಇಂದು ಸಂಗಾತಿಯಿಂದ ಆರ್ಥಿಕ ಸಹಾಯ ಸಿಗುವುದು, ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಪಡೆಯುವಿರಿ, ಆಕಸ್ಮಿಕ ಲಾಭ ಪ್ರಮಾಣ ಹೆಚ್ಚು, ಮಕ್ಕಳಿಗೆ ಉತ್ತಮ ಅವಕಾಶ, ರೋಗ ಬಾಧೆಗಳಿಂದ ಮುಕ್ತಿ ಪಡೆಯುವಿರಿ. ಸೂರ್ಯ ಭಗವಾನನ ಸ್ಮರಣೆ ಮಾಡಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ಕುಂಭ ರಾಶಿ: ಈ ದಿನ ನಿಮಗೆ ಉದ್ಯೋಗ ಸ್ಥಳದಲ್ಲಿ ನಿರಾಸಕ್ತಿ, ಒತ್ತಡ ಹೆಚ್ಚಾಗುವುದು, ಸಾಲ ಬಾಧೆ, ಇಲ್ಲದ ಸಲ್ಲದ ಅಪವಾದ, ನಿಂದನೆಗಳಿಂದ ಮನಸ್ಸಿಗೆ ತಳಮಳ, ಸ್ಥಿರಾಸ್ತಿ-ವಾಹನ ಸಾಲ ಕೇಳುವಿರಿ. ಸುಬ್ರಮಣ್ಯನ ಪ್ರಾರ್ಥನೆ ಮಾಡಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ಮಿನ ರಾಶಿ: ಕಲ್ಪನಾ ಲೋಕದಲ್ಲಿ ವಿಹಾರ ಮಾಡುತ್ತಿರುವ ನಿಮಗೆ ಪತ್ರ ವ್ಯವಹಾರಗಳಿಂದ ಅನುಕೂಲವಾಗುವ ಸಂಭವವಿದೆ, ಮಕ್ಕಳಲ್ಲಿ ಉದ್ಯೋಗಾಸಕ್ತಿ, ಆರೋಗ್ಯ ಸಮಸ್ಯೆಗಳಿಂದ ತೊಂದರೆ ಉಂಟಾಗುವುದು. ಈಶ್ವರನ ಪ್ರಾರ್ಥನೆ ಮಾಡಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35
ಪ್ರತಿನಿತ್ಯ ರಾಶಿ ಭವಿಷ್ಯವನ್ನು ತಿಳಿಯಲು ಮೈ ಆಚಾರ್ಯ ಮೊಬೈಲ್ ಆಪ್ https://play.google.com/store/apps/details?id=com.myacharya ಡೌನ್ಲೋಡ್ ಮಾಡಿಕೊಳ್ಳಿ ಹಾಗೆ ಮೈ ಆಚಾರ್ಯ ಫೇಸ್ಬುಕ್ ಪೇಜ್ & ಇನ್ಸ್ಟಾಗ್ರಾಮ್ ಫಾಲೋ ಮಾಡಿ.